ಚಿತ್ರ ಪ್ರೇಮಿಗಳ ಬಹು ನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್ ಶೂಟಿಂಗ್ ಪುನರಾಂಭ
ನಿರ್ದೇಶಕ ಸೂರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅಭಿಷೇಕ್ ಅಂಬರೀಷ್ ನಟನೆಯ ಬಹು ನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್ ಚಿತ್ರದ ಚಿತ್ರೀಕರಣ ಬರುವ ಅಕ್ಟೋಬರ್ 5 ರಿಂದ ಪುನಃ ಆರಂಭವಾಗಲಿದೆ.
ಸಾಹಸ ಭರಿತ ಈ ಚಿತ್ರದ ಚಿತ್ರೀಕರಣವನ್ನು ಈ ವರ್ಷದ ಆರಂಭದಲ್ಲಿ ಪ್ರಾರಂಭಿಸಿದ್ದರೂ ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಸದ್ಯ ಪರಿಸ್ಥಿತಿಯು ಕೂಡ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಕಲಾವಿದರು ಮತ್ತು ಸಿನಿಮಾ ಸಿಬ್ಬಂದಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಸಿದ್ಧವಾಗಿದ್ದಾರೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ಅಕ್ಟೊಬರ್ 30ನೆ ತಾರಿಕಿನ0ದು , ಕೋಮಲ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಶೀರ್ಷಿಕೆ ಅನಾವರಣಗೊಳ್ಳಲಿದೆ, ಈಸಂಧರ್ಭದಲ್ಲಿ ಸಿನಿಮಾ ತಂಡದವರು ನೂತನ ಪ್ರಯತ್ನವೊಂದನ್ನ ಮಾಡಿದ್ದಾರೆ. ಅದೇನಂದ್ರೆ ಕರ್ನಾಟಕದ ಮಾಜಿ…
1978ರ ಈ ದೊರೆ ಭಗವಾನ್ ಜೋಡಿಯ ಕಥೆ ಚಿತ್ರಕಥೆ ನಿರ್ಮಾಣ ಮತ್ತು ನಿರ್ದೇಶನದ ಚಿತ್ರ ಬಾಂಡ್ ಶೈಲಿಯ ಚಿತ್ರಗಳಲ್ಲಿ ನಾಲ್ಕನೆಯದು. ಜೇಡರಬಲೆ, ಗೋವಾದಲ್ಲಿ ಸಿಐಡಿ 999,ಆಪರೇಷನ್ ಜ್ಯಾಕ್ಪಾಟ್ನಲ್ಲಿ…
ಕರೋನ್ ಹಾವಳಿಯಿಂದಾಗಿ ಕನ್ನಡದ ಚಿತ್ರಮಂದಿರವು ಸ್ತಬ್ಧಗೊಂಡಿತ್ತು. ನಿರ್ದೇಶಕರು ನಿರ್ಮಾಪಕರ,ನಾಯಕ ನಟ,ನಟಿಯರು ಹಾಗೂ ಚಿತ್ರರಂಗದ ಹಲವಾರು ಕಲಾವಿದರು ಕೆಲಸವನ್ನು ಕಳೆದುಕೊಂಡಿದ್ದರು. ಇದೀಗ ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ಚಿತ್ರಗಳು ತೆರೆ ಕಾಣುತ್ತಲೇ ಇದೆ…