ಕಳೆದ ರಾತ್ರಿ ಗೆಳೆಯರೊಡನೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದ ಕಾರಣ ನಟ ಸಂಚಾರಿ ವಿಜಯ್ ಅವರ ತಲೆಗೆ ತೀವ್ರ ಪ್ರಮಾಣದಲ್ಲಿ ಪೆಟ್ಟಾಗಿದೆ, ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿ ಪ್ರಜ್ಞೇ ತಪ್ಪಿದ್ದಾರೆ. ಸಧ್ಯಕ್ಕೆ ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದು ವೈದ್ಯರ ಹೇಳಿಕೆಯ ಪ್ರಕಾರ ಜೀವಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲವೆಂಬ ಭಾರವಸೆ ನೀಡಿದ್ದಾರೆ, ಸಂಚಾರಿ ವಿಜಾಯ ಅವರ ಚಿಕಿತ್ಸೆಗೆ ಬೇಕಾದ ಆರ್ಥಿಕ ಸಹಾಯ ಪೂರೈಸಲು ಕಿಚ್ಚಾ ಸುದೀಪ್ ಅವರು ಮುಂದಾಗಿದ್ದು, ವೈದ್ಯರ ಜೊತೆಗೆ ನೇರ ಸಂಪರ್ಕದಲ್ಲಿದ್ದಾರೆ ಅನ್ನುವ ಮಾಹಿತಿ ದೊರಕಿದೆ… ಸಂಚಾರಿ ವಿಜಯ್ ಅವರು ಒಳ್ಳೆ ಕಲಾವಿದನಷ್ಟೇ ಅಲ್ಲ ಓರ್ವ ಸಹೃದಯಿ ಜೊತೆಗೆ ಹೋರಾಟಗಾರ. ಈ ಹೊರಾಟದಲ್ಲಿ ಖಂಡಿತ ಅವರು ಗೆದ್ದು ಬರುತ್ತಾರೆ ಎಂಬ ವಿಶ್ವಾಸ ನಮಗಿದೆ. ..
P. Ghanashyam
ಘನಶ್ಯಾಮ್ - ಪತ್ರಿಕೋದ್ಯಮ ವಿದ್ಯಾರ್ಥಿ. ಸಿನಿಮಾ ರಂಗದ ಬಗ್ಗೆ ಬಹಳ ಒಲವು. ಅದರಲ್ಲೂ ಕನ್ನಡ ಚಿತ್ರರಂಗದ ಬಗ್ಗೆ ತುಸು ಹೆಚ್ಚೇ ಅಭಿಮಾನ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮ.ಕಾಂ ನ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಘನಶ್ಯಾಮ್ ಚಿತ್ರೋದ್ಯಮ.ಕಾಂ ನ ಲೇಖಕರೆಂಬುವುದಕ್ಕಿಂತ ಒಂದರ್ಥದಲ್ಲಿ ಸಂಪಾದಕರೇ ಎಂದರೂ ತಪ್ಪಿಲ್ಲ. ಇತರ ಲೇಖಕರ ಲೇಖನಗಳನ್ನು ಪರಿಶೀಲಿಸಿ, ಪಬ್ಲಿಷ್ ಮಾಡುವುದು, ಚಿತ್ರರಂಗದ ತಂಡಗಳ ಜೊತೆ ಸಂದರ್ಶನ ಮಾಡುವುದು... ಇತ್ಯಾದಿ ಎಲ್ಲದರಲ್ಲೂ ಚಿತ್ರೋದ್ಯಮ.ಕಾಂ ತಂಡದ ಬಹು ಮುಖ್ಯ ಸದಸ್ಯ.
ತೀಕ್ಷ್ಣ ನೇತ್ರ ಎಂಬ ಹೆಸರಲ್ಲೂ ಕೆಲವು ಲೇಖನಗಳನ್ನು ಬರೆದಿದ್ದಾರೆ, ಬರೆಯಲಿದ್ದಾರೆ. ಘನಶ್ಯಾಮ್ ರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ