ಚಿತ್ರ ಪ್ರೇಮಿಗಳ ಬಹು ನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್ ಶೂಟಿಂಗ್ ಪುನರಾಂಭ
ನಿರ್ದೇಶಕ ಸೂರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅಭಿಷೇಕ್ ಅಂಬರೀಷ್ ನಟನೆಯ ಬಹು ನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್ ಚಿತ್ರದ ಚಿತ್ರೀಕರಣ ಬರುವ ಅಕ್ಟೋಬರ್ 5 ರಿಂದ ಪುನಃ ಆರಂಭವಾಗಲಿದೆ.
ಸಾಹಸ ಭರಿತ ಈ ಚಿತ್ರದ ಚಿತ್ರೀಕರಣವನ್ನು ಈ ವರ್ಷದ ಆರಂಭದಲ್ಲಿ ಪ್ರಾರಂಭಿಸಿದ್ದರೂ ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಸದ್ಯ ಪರಿಸ್ಥಿತಿಯು ಕೂಡ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಕಲಾವಿದರು ಮತ್ತು ಸಿನಿಮಾ ಸಿಬ್ಬಂದಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಸಿದ್ಧವಾಗಿದ್ದಾರೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ಆಗಸ್ಟ್ 7, 1974 ರ ಮುಂಜಾನೆ. ಅದೇ ತಾನೇ ಉದಯಿಸುತ್ತಿದ್ದ ಸೂರ್ಯ ರಶ್ಮಿಗಳು ನ್ಯೂಯಾರ್ಕ್ ನಗರವನ್ನು ಚುಂಬಿಸಿ ಮುತ್ತಿಡುತ್ತಿದ್ದ ಸಮಯ. ನ್ಯೂಯಾರ್ಕ್ ನಗರಿಗರು ಬೆಳಗಿನ ವಾಕಿಂಗೊ, ಜಾಗಿಂಗಿಗೆಂದೋ…
ಕನ್ನಡ ಜನರ ಮನೆ ಮನಗಳಲ್ಲಿಇಂದುಗೂ”ಹಾಸ್ಯಚಕ್ರವರ್ತಿ“ಯಾಗಿಉಳಿದಿದ್ದರೆ ನಟ ನರಸಿಂಹರಾಜುಅವರು.ತಮ್ಮ ಹಾವ ಭಾವಗಳಿಂದ, ತಿಳಿ ಹಾಸ್ಯದಿಂದಎಲ್ಲರನ್ನು ನಗಿಸಿ, ನಲಿವಗೆಕಾರಣರಾದನರಸಿಂಹರಾಜು ಅವರ ಬದುಕಿನಲ್ಲಿ ದೊಡ್ಡ ಅವಘಡ ಸಂಭವಿಸಿತ್ತು. 70ರ ದಶಕದಲ್ಲಿ ಅವರ …