ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ 12 ನೇ ಚಿತ್ರ ರಾಘವೇಂದ್ರ ಸ್ಪೋರ್ಸ್ ಗೆ ನಿರ್ದೇಶಕರು ಯಾರು?
ಕೆ.ಜಿ.ಎಫ್ ಚಾಪ್ಟರ್ 2, ನಂತರ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ತಮ್ಮ 12 ನೇ ಚಿತ್ರದ ಘೋಷಣೆ ಮಾಡಿದ್ದು ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್ ಎಂದು ಹೆಸರಿಡಲಾಗಿದೆ.
ಸಂತೋಷ್ ಆನಂದರಾಮ್ ನಿರ್ದೇಶನದ ಈ ಚಿತ್ರದಲ್ಲಿ ನಟ ಜಗ್ಗೇಶ್ ಭಾಣಸಿಗನಾಗಿ ಕಾಣಿಸಿಕೊಂಡಿದ್ದು ಇವರ ಫಸ್ಟ್ ಲುಕ್ ಅಂತರ್ಜಾಲದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳಿಂದ, ಚಿತ್ರ ಪ್ರೇಮಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ಸುರೇಶ್ (ರಾಜ್ ಕುಮಾರ್) ಪ್ರೀತಿಸಿರುವ ಸರಸಾಳ ಅಕ್ಕ ಶರ್ಮಿಷ್ಠಾ ಮಹಾನ್ ಪುರುಷ ದ್ವೇಷಿ. ಅವಳೊಂದು ಪುರುಷದ್ವೇಷಿ ಸಂಘ ಕಟ್ಟಿರುತ್ತಾಳೆ. ಅವಳ ಬಾಯಿಗೆ, ಅವಳ ಕೈಲಿನ ಹಂಟರ್ಗೆ ಬಲಿಯಾಗದವರಿಲ್ಲ.…
ಹೆಸರಾಂತ ಬ್ಯಾನರ್, ಅದ್ಭುತವಾದ ತಾರಾಗಣ, ಹಿಂದೆ ಯಾರೂ ಮಾಡಿರದಂತಹ ನವನವೀನ ಕಥೆ… ಆದರೂ ಸಿನೆಮಾ ರುಚಿಸುವುದಿಲ್ಲ. ಕಾರಣ…?ಗೊತ್ತಿಲ್ಲ. ಹಾಲಿವುಡ್ ಚಿತ್ರಗಳನ್ನು ನಾವು ಇಷ್ಟ ಪಡುವುದು ಅದರ ಸಹಜತೆಗೆ……